WhatsApp Group Join Now
Telegram Group Join Now

10th Samajika Mattu Dharmika Sudharakaru Kannada Notes 2024

10ನೇ ತರಗತಿ ಸಾಮಾಜಿಕ ಮತ್ತು ಧಾರ್ಮಿಕ ಸುಧಾರಕರು ಕನ್ನಡ ನೋಟ್ಸ್,10th Standard Samajika Mattu Dharmika Sudharakaru Kannada Notes Question Answer Pdf Download in Kannada Medium 2024, Kseeb Solutions for Class 10 Kannada Samajika Mattu Dharmika Sudharakaru Notes Karnataka State Syllabus

SSLC Kannada Samajika Mattu Dharmika Sudharakaru Puraka Patada Notes Pdf

ತರಗತಿ : 10ನೇ ತರಗತಿ

ಪಾಠದ ಹೆಸರು : ಸಾಮಾಜಿಕ ಮತ್ತು ಧಾರ್ಮಿಕ ಸುಧಾರಕರು

sslc samajika mattu dharmika sudharakaru notes in kannada

ಶ್ರೀ ನಾರಾಯಣಗುರು

ಶ್ರೀ ನಾರಾಯಣಗುರು ಅವರು ೧೯೦೩ ರಲ್ಲಿ ಧರ್ಮ ಪರಿಪಾಲನಾ ಯೋಗಂ ಆರಂಭಿಸಿದರು . ಇವರು ಕೇರಳದ ಈಳವು ಎಂಬಲ್ಲಿ ಹುಟ್ಟಿದರು . ಈ ಸಂಘಟನೆಯ ಪ್ರಮುಖ ಉದ್ದೇಶವೆಂದರೆ ಹಿಂದುಳಿದ ಮತ್ತು ಶೋಷಣೆಗೊಳಗಾದ ಸಮುದಾಯಗಳ ಸಬಲೀಕರಣ , ನಾರಾಯಣಗುರು ( ೧೮೫೪-೧೯೨೮ ) ಹಾಗೂ ಅವರ ಒಡನಾಡಿಗಳಾದ ಡಾ || ಪಲ್ಲು ಮತ್ತು ಕುಮಾರನ್ ಆಸನ್‌ರವರು ಈ ಚಳವಳಿಯನ್ನು ಮುನ್ನಡೆಸಿದರು . ಕೇರಳದ ಸಮಾಜದಲ್ಲೂ ಅತೀ ಜಾತಿ ಅಂತರಗಳ ಸಮಸ್ಯೆಗಳು ವ್ಯಾಪಕವಾಗಿದ್ದು , ಅನೇಕ ಹಿಂದುಳಿದ ಮತ್ತು ದಲಿತ ಸಮುದಾಯಗಳಿಗೆ ಹೇರಲಾಗಿತ್ತು . ಆ ಕಾಲಘಟ್ಟದಲ್ಲಿ ಈ ಸಮುದಾಯಗಳು ಎಲ್ಲರೂ ಬಳಸಲು ತೆಗೆದುಕೊಳ್ಳಲಾಗುತ್ತಿರಲಿಲ್ಲ . ರಸ್ತೆಗಳ ಮೂಲಕ ಓಡಾಡಲಾಗುತ್ತಿರಲಿಲ್ಲ . ದೇವಸ್ಥಾನಕ್ಕೆ ಪ್ರವೇಶಿಸುವಂತಿರಲಿಲ್ಲ . ಮಹಿಳೆಯರ ಉಡುಪುಗಳ ಇಷ್ಟೇ ಅಲ್ಲದೆ ಶಾಲೆಗಳಿಗೂ ಇವರಿಗೆ ರಲಿಲ್ಲ . ಶ್ರೀ ನಾರಾಯಣಗುರು ಸಾಮಾಜಿಕ ನಿರ್ಬಂಧಗಳನ್ನು ಕೆರೆ ಬಾವಿಗಳಲ್ಲಿ ನೀರನ್ನು ಮೇಲೂ ಪಡೆಯದ ಈ ಸಮುದಾಯಗಳು ಉಸಿರುಗಟ್ಟಿ ಬದುಕಬೇಳಗಳನ್ನು ಹಾಕುವಂತಿರಲಿಲ್ಲ . ನಿರ್ಬಂಧಗಳನ್ನು ಹೇರಲಾಗಿತ್ತು , ಪ್ರಮಾಣದ ಮಾನವ ಹಕ್ಕುಗಳನ್ನು ಪರಿಸ್ಥಿತಿ ಇತ್ತು . ಈ ವಿಷಯಗಳನ್ನು ಧರ್ಮ ಪರಿಪಾಲನಾ ಯೋಗಂ ಮೂಲಕ ಸಾಮಾಜಿಕ ಘನತೆಯಿಂದ ಬದುಕುವ ಸಮಾಜದ ನಿರ್ಮಾಣವೇ ಕೈಗೆತ್ತಿಕೊಂಡು ಶ್ರೀ ನಾರಾಯಣಗುರು ಅವರು ಪ್ರತಿರೋಧದ ಚಳವಳಿಗಳನ್ನು ಪ್ರಾರಂಭಿಸಿದರು . ಈ ಸಂಘಟನೆಯ ಉದ್ದೇಶವಾಗಿತ್ತು , ನಾರಾಯಣಗುರು ಅವರ ಪ್ರಮುಖ ಆಶಯ ಮಾನವ ಕುಲಕ್ಕೆ ಒಂದೇ ಜಾತಿ , ಒಂದೇ ಧರ್ಮ ಮತ್ತು ಒಬ್ಬನೇ Man ) ಎಂಬುದು . ಇದನ್ನು ಸಾಧಿಸಲು ( One Caste , One Religion and One God for ಮಾರ್ಗವೆಂದು ಸಾರಿದರು . ಕೆಳಸಮುದಾಯಗಳ ಪ್ರವೇಶ ನಿರಾಕರಿಸುತ್ತಿದ್ದ ದೇವಾಲಯಗಳಿಗೆ ಪರ್ಯಾಯ ದೇವಾಲಯಗಳನ್ನು ಕಟ್ಟಿದರು .

ನಾರಾಯಣಗುರು ಮತ್ತು ಅವರ ಅನುಯಾಯಿಗಳು ೧೯೨೪ ರಲ್ಲಿ ವೈಕಂ ಸತ್ಯಾಗ್ರಹವೆಂಬ ಶಿವ ದೇವಾಲಯ ಪ್ರವೇಶ ಚಳವಳಿಯನ್ನು ನಡೆಸಿದರು . ಇದರಲ್ಲಿ ಗಾಂಧೀಜಿಯವರು ಹಾಗೂ ಆತ್ಮಗೌರವ ಚಳವಳಿಯ ರೂವಾರಿಗಳಾದ ಪೆರಿಯಾರ್‌ರು ಭಾಗವಹಿಸಿದ್ದರು . ಗುರುವಾಯೂರು ದೇವಾಲಯ ಪ್ರವೇಶ ಚಳವಳಿಯು ಮತ್ತೊಂದು ಮಹತ್ವದ ಘಟನೆ .

ಪೆರಿಯಾರ್

ಇಪ್ಪತ್ತನೆಯ ಶತಮಾನದ ಆರಂಭದಲ್ಲಿ ಬ್ರಾಹ್ಮಣೇತರ ಚಳವಳಿಯೆಂಬ ಹೊಸ ಬಗೆಯ ಚಳವಳಿ ದಕ್ಷಿಣ ಭಾರತದಲ್ಲಿ ಆರಂಭವಾಯಿತು . ಬಹುಸಂಖ್ಯಾತರಾಗಿದ್ದ ಬ್ರಾಹ್ಮಣೇತರರು ಸರ್ಕಾರಿ ರಂಗದಲ್ಲಿ ಇದ್ದ ಅವಕಾಶಗಳಲ್ಲಿ ತಮ್ಮ ಜನಸಂಖ್ಯೆಗೆ ಅನುಗುಣವಾಗಿ ತಮಗೆ ಪ್ರಾತಿನಿಧ್ಯ ಸಿಗಬೇಕೆಂದು ಹೋರಾಟವನ್ನು ಆರಂಭಿಸಿದರು . ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಇದೊಂದು ಪ್ರಮುಖ ಚಳವಳಿಯಾಯಿತು . ಬ್ರಾಹ್ಮಣೇತರ ಸಮುದಾಯಗಳು ತಮ್ಮ ಮೇಲೆ ಹೇರಲಾಗಿದ್ದ ಸಾಮಾಜಿಕ ನಿರ್ಬಂಧಗಳನ್ನು ವಿರೋಧಿಸತೊಡಗಿದರು . ಇದಕ್ಕೆ ಪ್ರಮುಖ ಕಾರಣವಾದದ್ದು ಇಂಗ್ಲಿಷ್ ವಿದ್ಯಾಭ್ಯಾಸದ ವಿಸ್ತರಣೆ . ಇದರ ಜೊತೆಗೆ ಬ್ರಿಟಿಷರು ೧೮೭೦ ರ ನಂತರ ತಂದ ಜನಗಣತಿ ವರದಿಗಳು , ಬ್ರಾಹ್ಮಣೇತರರಿಗೆ ತಮ್ಮ ಜನಸಂಖ್ಯೆಯ ಅರಿವನ್ನು ತಂದುಕೊಟ್ಟವು . ತಮಿಳುನಾಡಿನಲ್ಲಿ ೧೯೧೬ ರಲ್ಲಿ ಪ್ರಾರಂಭವಾದ ‘ ಜಸ್ಟೀಸ್ ಪಾರ್ಟಿ’ಯು ಈ ಚಳವಳಿಯನ್ನು ಮುನ್ನಡೆಸಿತು .

ಇದು ಹೆಚ್ಚು ಕ್ರಾಂತಿಕಾರಕವಾದ ಹೆಜ್ಜೆಯಾಗಿತ್ತು . ಆ ಹೊಸರೂಪವೇ ಇ.ವಿ. ರಾಮಸ್ವಾಮಿ ನಾಯ್ಕರ್ ಅವರ ನೇತೃತ್ವದಲ್ಲಿ ಆರಂಭಗೊಂಡ ‘ ಆತ್ಮಗೌರವ ಚಳವಳಿ ‘ ( Self Respect Movement ) . ೧೯೨೫ ರಲ್ಲಿ ಕಾಂಗ್ರೆಸ್ ಪಕ್ಷದಿಂದ ಹೊರಬಂದ ರಾಮಸ್ವಾಮಿಯವರು ೧೯೨೬ ರಲ್ಲಿ ಸೆಲ್ಫ್ ರೆಸ್ಪೆಕ್ಸ್ ಲೀಗ್ ಅನ್ನು ಆರಂಭಿಸಿದರು . ಇವರನ್ನು ಜನರು ಪ್ರೀತಿಯಿಂದ ಪೆರಿಯಾರ್ ( ಹಿರಿಯರು ) ಎಂದು ಕರೆದರು . ಪೆರಿಯಾರ್ ತಮಿಳುನಾಡಿನ ಈರೋಡಿನಲ್ಲಿ ಶ್ರೀಮಂತ ಕುಟುಂಬವೊಂದರಲ್ಲಿ ಜನಿಸಿದರು . ವರ್ಣಾಶ್ರಮ ಧರ್ಮದ ಪರವಾಗಿ ಕಾಂಗ್ರೆಸ್ ಇದೆ ಎಂದು ಅದಕ್ಕೆ ಪರ್ಯಾಯವಾದ ದ್ರಾವಿಡ ಚಳವಳಿಯೆಂಬ ಜನಾಂಗೀಯ ಪರಿಕಲ್ಪನೆ ಕೇಂದ್ರಿತ ಚಳವಳಿಯನ್ನು ರೂಪಿಸತೊಡಗಿದರು . ತಮಿಳು ಭಾಷೆಯನ್ನು ದ್ರಾವಿಡರ ಭಾಷೆಯೆಂದರು . ಜಾತಿ ಮತ್ತು ಲಿಂಗ ತಾರತಮ್ಯಗಳನ್ನು ವಿರೋಧಿಸಿ ಸಮಾನತೆಯ ಆಶಯವನ್ನು ಎತ್ತಿಹಿಡಿದರು . ೧೯೨೪ ರಲ್ಲಿ ಕೇರಳದ ವೈಕಂನಲ್ಲಿ ಅಸ್ಪೃಶ್ಯರಿಗೆ ದೇವಾಲ ಪ್ರವೇಶದ ಹಕ್ಕಿನ ಹೋರಾಟದಲ್ಲಿ ಭಾಗವಹಿಸಿದ್ದರು . ಕಳಗಂ ” ಎಂಬ ಸಂಘಟನೆಯನ್ನು ಹುಟ್ಟುಹಾಕಿದರು .

“ ದ್ರಾವಿಡ ಹುಟ್ಟುಹಾಕಿದರು . ಇಂದಿಗೂ ತಮಿಳುನಾಡಿನ ರಾಜಕೀಯ ಕ್ಷೇತ್ರಗಳಲ್ಲಿ ಯಾರ್‌ರು ಸೈದ್ಧಾಂತಿಕ ಸಂಕೇತವಾಗಿ ಉಳಿದಿದ್ದಾರೆ . ತಮ್ಮ ಪಕ್ಷಗಳ ಹೆಸರಿನಲ್ಲಿ ಉಳಿಸಿಕೊಂಡಿರುವುದೇ ಇದಕ್ಕೆ ದೊಡ್ಡ ಸಾಕ್ಷಿ , ಸಿ , ಅಯೋಥಿದಾಸ್ ‘ ಪಂಡಿತ್ , ಟಿ.ಎಂ.ನಾಯರ್ ಮುಂತಾದವರು ಆರಂಭಿಸಿ ಪೆರಿಯಾರ್‌ರು ಸಾಂಸ್ಕೃತಿಕ ಚಳವಳಿಯನ್ನಾಗಿ ಂದ ಮುಕ್ತವಾಗಿ , ಜಾತಿ , ಲಿಂಗ ಅಸಮಾನತೆಗಳಿಂದ ಹೊರಬಂದು ಅಲ್ಲಿನ ರಾಜಕೀಯ ಪಕ್ಷಗಳು ‘ ದ್ರಾವಿಡ ‘ ಎನ್ನುವ ಹ ಬ್ರಾಹ್ಮಣೇತರ ಚಳವಳಿಯನ್ನು ಪರಿವರ್ತಿಸಿದರು . ಎಲ್ಲ ಬಗೆಯ ಬೇಕು ಎನ್ನುವುದೇ ಅವರ ಬದುಕಿನ ಧೈಯವಾಗಿತ್ತು . ‘ ಸರ್ವಧರ್ಮಸಹಿಷ್ಣತೆಯ ‘ ಸಮಾಜ

10th Class Samajika Mattu Dharmika Sudharakaru Kannada Notes 2024

ಪ್ರಶ್ನೆಗಳಿಗೆ ಉತ್ತರಿಸಿ :

೧. ನಾರಾಯಣಗುರು ಧರ್ಮಪರಿಪಾಲನಾ ಯೋಗಂ ಸಂಘಟನೆಯ ಕೊಡುಗೆಗಳನ್ನು ತಿಳಿಸಿ ,

ಉತ್ತರ: ಶ್ರೀ ನಾರಾಯಣಗುರು ಅವರು 1903ರಲ್ಲಿ ಧರ್ಮಪರಿಪಾಲನಾ ಯೋಗಂ ಸಂಘಟನೆಯನ್ನು ಆರಂಭಿಸಿದರು. ಈ ಸಂಘಟನೆಯ ಪ್ರಮುಖ ಉದ್ದೇಶವೆಂದರೆ ಹಿಂದುಳಿದ ಮತ್ತು ಶೋಷಣೆಗೊಳಗಾದ ಸಮುದಾಯಗಳ ಸಬಲೀಕರಣವಾಗಿತ್ತು. ಇದನ್ನು ಸಾಧಿಸಲು ಶಿಕ್ಷಣವೇ ಮಾರ್ಗವೆಂದು ಸಾರಿದರು. ಕೆಳಸಮುದಾಯಗಳ ಪ್ರವೇಶ ನಿರಾಕರಿಸುತ್ತಿದ್ದ ದೇವಾಲಯಗಳಿಗೆ ಪರ್ಯಾಯ ದೇವಾಲಯಗಳನ್ನು ಕಟ್ಟಿದರು. ನಾರಾಯಣ ಗುರು ಮತ್ತು ಅವರ ಅನುಯಾಯಿಗಳು 1924ರಲ್ಲಿ ʼವೈಕಂ ಸತ್ಯಾಗ್ರಹʼ ವೆಂಬ ಶಿವ ದೇವಾಲಯ ಪ್ರವೇಶ ಚಳುವಳಿಯನ್ನು ನಡೆಸಿದರು. ಗುರುವಾಯೂರು ದೇವಾಲಯ ಪ್ರವೇಶ ಚಳುವಳಿಯು ಮತ್ತೊಂದು ಮಹತ್ವದ ಘಟನೆ.

೨. ನಾರಾಯಣಗುರು ಅವರ ಪ್ರಮುಖ ಆಶಯ ಏನಾಗಿತ್ತು?

ಉತ್ತರ: ನಾರಾಯಣ ಗುರು ಅವರ ಪ್ರಮುಖ ಆಶಯ ಮಾನವ ಕುಲಕ್ಕೆ ಒಂದೇ ಜಾತಿ, ಒಂದೇ ಧರ್ಮ ಮತ್ತು ಒಬ್ಬನೇ ದೇವರು ಎಂಬುದು.

೩. ಪೆರಿಯಾರ್ ಚಳವಳಿಯ ಮುಖ್ಯಾಂಶಗಳನ್ನು ಪಟ್ಟಿ ಮಾಡಿ ,

ಉತ್ತರ: ಪೆರಿಯಾರ್ ಚಳವಳಿಯ ಮುಖ್ಯಾಂಶಗಳು

1. ವರ್ಣಾಶ್ರಮ ಧರ್ಮದ ಪರವಾಗಿ ಕಾಂಗ್ರೆಸ್ಸಿದೆ ಎಂದು ಅದಕ್ಕೆ ಪರ್ಯಾಯವಾದ ದ್ರಾವಿಡ ಚಳುವಳಿ ಎಂಬ ಜನಾಂಗೀಯ ಪರಿಕಲ್ಪನೆ ಕೇಂದ್ರಿತ ಚಳುವಳಿಯನ್ನು ರೂಪಸಿದರು.

2. ತಮಿಳು ಭಾಷೆಯನ್ನು ದ್ರಾವಿಡರ ಭಾಷೆ ಎಂದರು.

3. ಜಾತಿ ಮತ್ತು ಲಿಂಗ ತಾರತಮ್ಯಗಳನ್ನು ವಿರೋಧಿಸಿ ಸಮಾನತೆಯ ಆಶಯವನ್ನು ಎತ್ತಿ ಹಿಡಿದರು.

4. ಮೊದಲಿಗೆ ಆರಂಭವಾಗಿದ್ದ ಬ್ರಾಹ್ಮಣೇತರ ಚಳುವಳಿಯನ್ನು ಪರಿವರ್ತಿಸಿದರು.

5. ಎಲ್ಲ ಬಗೆಯ ಶೋಷಣೆಗಳಿಂದ ಹೊರಬಂದು ಸರ್ವಧರ್ಮ ಸಹಿಷ್ಣುತೆಯ ಸಮಾಜ ರೂಪುಗೊಳ್ಳಬೇಕು ಎಂದರು.

೪ , ಪೆರಿಯಾರ್‌ರವರು ಹುಟ್ಟು ಹಾಕಿದ ಸಂಘಟನೆಯ ಹೆಸರೇನು ?

ಉತ್ತರ: ಪೆರಿಯಾರ್‌ರವರು ಹುಟ್ಟು ಹಾಕಿದ ಸಂಘಟನೆಯ ಹೆಸರು ʼದ್ರಾವಿಡ ಕಳಗಂʼ

   
   
       

Hello friends, my name is Basavaraj ms, I am the Writer and Founder of this blog 7 year experience in this field, also I'm preparing civil exams and share all the information related to Government job, Exam's, results, study materials, quizzes and notes through this website.

Leave a Comment